ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆಹಾರ ಭದ್ರತಾ ಮಸೂದೆ ಎಲ್ಲಾ ಅವಕಾಶ ಮುಕ್ತ- ಕೇಂದ್ರ

Last Updated 3 ಜೂನ್ 2013, 20:26 IST
ಅಕ್ಷರ ಗಾತ್ರ

ನವದೆಹಲಿ (ಪಿಟಿಐ): ಆಹಾರ ಭದ್ರತಾ ಮಸೂದೆಗಾಗಿಯೇ ವಿಶೇಷ ಅಧಿವೇಶನ ನಡೆಸಬೇಕೆಂಬ ಮಾತುಗಳು ಕೇಳಿಬರುತ್ತಿರುವುದರ ಮಧ್ಯೆಯೇ ಮಸೂದೆ ವಿಚಾರದಲ್ಲಿ ಎಲ್ಲಾ ಅವಕಾಶಗಳನ್ನು ಮುಕ್ತವಾಗಿರಿಸಿಕೊಂಡಿರುವುದಾಗಿ ಕೇಂದ್ರ ಸರ್ಕಾರ ಸೋಮವಾರ ಇಲ್ಲಿ ಹೇಳಿದೆ.

ಮಸೂದೆ ಬಗ್ಗೆ ಪ್ರಮುಖ ಮಿತ್ರ ಪಕ್ಷಗಳ ಅಭಿಪ್ರಾಯ ಪಡೆಯಲು ಕಾಂಗ್ರೆಸ್ ಯುಪಿಎ ಸಮನ್ವಯ ಸಮಿತಿ ಸಭೆ ಕರೆದಿತ್ತು. ಸಭೆಯ ನಂತರದಲ್ಲಿ ಸಂಸದೀಯ ವ್ಯವಹಾರಗಳ ಸಚಿವ ಕಮಲ್‌ನಾಥ್ ಈ ಹೇಳಿಕೆ ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT