ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಇಂದಿನಿಂದ ಅಣ್ಣಾ ಅನಿರ್ದಿಷ್ಟ ಉಪವಾಸ

Last Updated 9 ಡಿಸೆಂಬರ್ 2013, 19:30 IST
ಅಕ್ಷರ ಗಾತ್ರ

ರಾಳೆಗಣಸಿದ್ಧಿ (ಮಹಾರಾಷ್ಟ್ರ), (ಐಎಎನ್‌ಎಸ್‌): ಕೇಂದ್ರ ಸರ್ಕಾರವು  ಜನ ಲೋಕಪಾಲ ಮಸೂದೆಯನ್ನು ಇಲ್ಲಿ­ಯ­ವರೆಗೆ ಸಂಸತ್ತಿನಲ್ಲಿ ಅಂಗೀಕಾರ­ಗೊಳಿಸದೆ ತಮಗೂ, ಸಾರ್ವಜನಿಕರಿಗೂ ದ್ರೋಹ ಬಗೆದಿದೆ  ಎಂದು ಸಾಮಾಜಿಕ ಹೋರಾಟಗಾರ ಅಣ್ಣಾ ಹಜಾರೆ ದೂರಿದರು.

ಈ ಹಿನ್ನೆಲೆಯಲ್ಲಿ ಮಸೂದೆ ಅಂಗೀಕಾರಕ್ಕೆ ಆಗ್ರಹಿಸಿ ಮಂಗಳವಾರ­ದಿಂದ ಸ್ವಗ್ರಾಮದಲ್ಲಿಯೇ ಅನಿರ್ದಿ­ಷ್ಟಾವಧಿ ಉಪವಾಸ ಸತ್ಯಾಗ್ರಹ  ಹಮ್ಮಿಕೊಳ್ಳು­ವುದಾಗಿ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT