ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಇಂದಿನಿಂದ ಎಐಟಿಎ ಟೆನಿಸ್‌

Last Updated 8 ಸೆಪ್ಟೆಂಬರ್ 2013, 20:06 IST
ಅಕ್ಷರ ಗಾತ್ರ

ಬೆಂಗಳೂರು: ಹಾಲಿ ಚಾಂಪಿಯನ್‌ ತಮಿಳುನಾಡಿನ ವಿನೋದ್‌ ಶ್ರೀಧರ್‌ ಮತ್ತು ಮಹಾರಾಷ್ಟ್ರದ ಸೌರಭ್‌ ಪಾಟೀಲ್‌ ಸೋಮವಾರ ಆರಂಭವಾ­ಗಲಿ­ರುವ ಡಿ.ಎಸ್‌. ಮ್ಯಾಕ್ಸ್‌ ಎಐಟಿಎ ಟೆನಿಸ್‌ ಟೂರ್ನಿಯ ಮೊದಲ ಸುತ್ತಿನ ಪಂದ್ಯದಲ್ಲಿ ಮುಖಾಮುಖಿಯಾ­ಗಲಿದ್ದಾರೆ.

ಈ ಟೂರ್ನಿಯು 3.5 ಲಕ್ಷ ರೂಪಾಯಿ ಬಹುಮಾನ ಒಳಗೊಂ­ಡಿದೆ. ಕರ್ನಾಟಕ ಲಾನ್‌ ಟೆನಿಸ್‌ ಸಂಸ್ಥೆಯ ಕೋರ್ಟ್‌ನಲ್ಲಿ ಪಂದ್ಯಗಳು ನಡೆಯಲಿವೆ. ಪುರುಷರ ವಿಭಾಗದ ಸಿಂಗಲ್ಸ್‌ನಲ್ಲಿ ಭರವಸೆಯ ಆಟಗಾರ ಕರ್ನಾಟಕದ ಬಿ.ಆರ್‌. ನಿಕ್ಷೇಪ್‌ಗೆ ‘ವೈಲ್ಡ್‌ ಕಾರ್ಡ್‌’ ಲಭಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT