ಜ. 28ರಂದು ಮಕ್ಕಳ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ ಎಂದು ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ವಿದ್ಯಾಸಂಸ್ಥೆಯ ಕಾರ್ಯದರ್ಶಿ ಎಂ.ಎಸ್. ಶಿವಣ್ಣ, ಸಿದ್ದಗಂಗಾ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಪ್ರಸಾದ್ ಎಸ್. ಬಂಗೇರ, ಸಂಸ್ಥೆಯ ನಿರ್ದೇಶಕ ಹೇಮಂತ್, ಎಂ.ಎನ್. ಶೀತಲ್ ಹಾಜರಿದ್ದರು.
ಮನವಿ
ಹತ್ತಿಯ ಮೇಲಿನ ಶೇ 5ರಷ್ಟು ತೆರಿಗೆಯನ್ನು ಸರ್ಕಾರ ಶೇ 2ಕ್ಕೆ ಇಳಿಸಿದೆ. ಇದು ಎಣ್ಣೆ ಕಾಳುಗಳಿಗೂ ಅನ್ವಯವಾಗಬೇಕೆಂದು ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಮಹಾ ಸಂಸ್ಥೆ ಮುಖ್ಯಮಂತ್ರಿ ಡಿ.ವಿ. ಸದಾನಂದಗೌಡ ಅವರಿಗೆ ಈಚೆಗೆ ಮನವಿ ಸಲ್ಲಿಸಿದೆ ಎಂದು ಪ್ರಕಟಣೆ ತಿಳಿಸಿದೆ.