ಪ್ರಭುತ್ವ ತನ್ನ ಕಬಂಧ ಬಾಹುಗಳನ್ನು ಎಲ್ಲೆಡೆ ಚಾಚುವಂತೆ ಜನಸಾಮಾನ್ಯರ ಮದುವೆಯ ವಿಚಾರದಲ್ಲೂ ತಲೆ ಹಾಕಿ, ನಡೆವ ಮದುವೆಗಳನ್ನು ನಿಲ್ಲಿಸಿ ವಧುವನ್ನು ತನ್ನ ವಶಪಡಿಸಿಕೊಳ್ಳುವ ಹುನ್ನಾರದ ಕಥೆಯಿದು. ವರನ ಕಡೆಯವರು ಬೇಡಿಕೆಗಳನ್ನು ಈಡೇರಿಸುವ ಶಕ್ತಿಯಿದ್ದರೂ ಅಕ್ಕಸಾಲಿಯನ್ನೇ ಅಪರಹರಣ ಮಾಡಿಸುವ ಕೆಲಸವನ್ನು ಈ ಪ್ರಭುತ್ವ ಮಾಡಿಸುತ್ತದೆ.
ಇದು ಅಂದಿನ ಸಮಾಜದಲ್ಲಿ ತಲ್ಲಣ ಉಂಟುಮಾಡುತ್ತದೆ. ಅದರಲ್ಲಿ ಮನುಷ್ಯ ಮೃಗವಾಗಿ ಮತ್ತೆ ಮೃಗವೇ ಮನುಷ್ಯನಾಗುವ ಪರಿವರ್ತನೆಯ ಕಥೆಯಿದೆ. ಹೀಗಾಗಿ ವರ್ತಮಾನದ ಎಲ್ಲ ತಲ್ಲಣಗಳನ್ನು ಅನಾವರಣಗೊಳಿಸುತ್ತದೆ.
ಸ್ಥಳ: ನಗರ ಕೇಂದ್ರ ಗ್ರಂಥಾಲಯ, ಪಶ್ಚಿಮ ವಲಯ, ಹಂಪಿನಗರ. ಸಂಜೆ 6.30