‘ರಕ್ಷಣಾ ಇಲಾಖೆಗೆ ಸೇರಿದ ಭೂಮಿಗೆ ನಿರಪೇಕ್ಷಣಾ ಪ್ರಮಾಣಪತ್ರಗಳನ್ನು ನೀಡಿರುವ ಕುರಿತಂತೆ ನಮಗೆ ಬಂದಿರುವ ದೂರುಗಳನ್ನು ಪರಿಶೀಲಿಸುತ್ತಿದ್ದೇವೆ’ ಎಂದು ಹೇಳಿದ ಅವರು, ‘ಇನ್ನು ಮುಂದೆ ಈ ಪ್ರಕ್ರಿಯೆಗಳಲ್ಲಿ ಉನ್ನತ ಮಟ್ಟದ ಅಧಿಕಾರಿಗಳು ಮಾತ್ರ ತೊಡಗಿಕೊಳ್ಳುವಂತೆ ಮತ್ತು ನಿರಪೇಕ್ಷಣಾ ಪ್ರಮಾಣ ಪತ್ರಗಳನ್ನು ನೀಡದಿರುವಂತೆ ನೋಡಿಕೊಳ್ಳಲಾಗುವುದು’ ಎಂದರು.