ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಇಟಲಿ ಸೈನಿಕರಿಗೆ ಕ್ರಿಸ್‌ಮಸ್ ರಜೆಗೆ ತೆರಳಲು ಕೋರ್ಟ್ ಅನುವತಿ

Last Updated 20 ಡಿಸೆಂಬರ್ 2012, 9:57 IST
ಅಕ್ಷರ ಗಾತ್ರ

ತಿರುವನಂತಪುರ (ರಾಯಿಟರ್ಸ್‌): ಇಬ್ಬರು ಭಾರತೀಯ ಮೀನುಗಾರರನ್ನು ಹತ್ಯೆ ಮಾಡಿದ ಪ್ರಕರಣದಲ್ಲಿ  ಬಂಧಿತರಾಗಿರುವ ಇಟಲಿಯ ಇಬ್ಬರು ನೌಕಪಡೆ ಸೈನಿಕರಿಗೆ ಕ್ರಿಸ್ ರಜೆಗೆ  ತೆರಳಲು ಕೇರಳ ಕೋರ್ಟ್ ಅನುಮತಿ ನೀಡಿದೆ.

ಕ್ರಿಸ್‌ಮಸ್ ರಜೆಗೆ ತೆರಳಲು ಅವಕಾಶ ಕಲ್ಪಿಸುವಂತೆ ಕೋರಿ ಇಟಲಿಯ ನೌಕಪಡೆ ಸೈನಿಕರು ಸಲ್ಲಿಸಿದ್ದ ಅರ್ಜಿಯನ್ನು ಮಾನ್ಯ ಮಾಡಿರುವ ನ್ಯಾಯಾಪೀಠ ಇಟಲಿಗೆ ತೆರಳಲು ಅವಕಾಶ ಕಲ್ಪಿಸಿದೆ.

ಕಳೆದ ಫೆಬ್ರುವರಿ ತಿಂಗಳಲ್ಲಿ ಕೇರಳ ಕರಾವಳಿ ತೀರದಲ್ಲಿ ಇಬ್ಬರು ಭಾರತೀಯ ಮೀನುಗಾರರನ್ನು ಕೊಂದ ಆರೋಪದಡಿಯಲ್ಲಿ ಈ ಇಬ್ಬರು ನೌಕಾ ಪಡೆ ಸೈನಿಕರನ್ನು ಬಂಧಿಸಲಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT