ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಇಸ್ಕಾನ್-ಮುಂಬೈ ಅರ್ಜಿ ವಜಾ

Last Updated 9 ಜನವರಿ 2012, 19:30 IST
ಅಕ್ಷರ ಗಾತ್ರ

ಬೆಂಗಳೂರು:  `ಇಸ್ಕಾನ್- ಬೆಂಗಳೂರು~ ಇದರ ಅಧ್ಯಕ್ಷ ಮಧುಪಂಡಿತ ದಾಸ್ ಅವರ ವಿರುದ್ಧ ನ್ಯಾಯಾಂಗ ನಿಂದನೆ ಪ್ರಕರಣ ದಾಖಲು ಮಾಡುವಂತೆ ಕೋರಿ `ಇಸ್ಕಾನ್-ಮುಂಬೈ~ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ಸೋಮವಾರ  ವಜಾಗೊಳಿಸಿದೆ.

ನಗರದ ಮಹಾಲಕ್ಷ್ಮಿ ಲೇಔಟ್ ಬಳಿ ಇರುವ ದೇವಾಲಯದ ಒಡೆತನಕ್ಕೆ ಸಂಬಂಧಿಸಿದಂತೆ ಮಧುಪಂಡಿತ ದಾಸ್ ಅವರು ಹೈಕೋರ್ಟ್ ಹೊರಡಿಸಿರುವ ಆದೇಶವನ್ನು ಉಲ್ಲಂಘನೆ ಮಾಡಿರುವುದಾಗಿ ದೂರಿ `ಇಸ್ಕಾನ್-ಮುಂಬೈ~ ಅರ್ಜಿ ಸಲ್ಲಿಸಿತ್ತು. ಆದರೆ ಅದರ ವಾದವನ್ನು ಮಾನ್ಯ ಮಾಡದ ನ್ಯಾಯಮೂರ್ತಿ ಎಚ್.ಎಲ್.ದತ್ತು ಅವರನ್ನು ಒಳಗೊಂಡ ಪೀಠ ಅರ್ಜಿಯನ್ನು ವಜಾ ಮಾಡಿದೆ ಎಂದು ಪ್ರಕಟಣೆ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT