ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಈಗ ವಾರಕ್ಕೊಮ್ಮೆ!

Last Updated 22 ಸೆಪ್ಟೆಂಬರ್ 2013, 19:59 IST
ಅಕ್ಷರ ಗಾತ್ರ

ಸಚಿವರ ಕಾರ್ಯ ಮೌಲ್ಯಮಾಪನದ ಮಾತು ಕೆಪಿಸಿಸಿ ಅಧ್ಯಕ್ಷರು ಆಡುತ್ತಿರುವ ಕಾರಣ ಸಚಿವರ ಕಾರ್ಯ ವೈಖರಿ ಮತ್ತು ಪ್ರವಾಸದಲ್ಲಿ ಭಾರೀ ಬದ­ಲಾವಣೆ ಆದಂತಿದೆ.  ಚಿಕ್ಕಮಗಳೂರು ಜಿಲ್ಲೆಗೆ ಅದರಲ್ಲೂ ಚಿಕ್ಕಮಗಳೂರು ನಗರಕ್ಕೆ ಮಾತ್ರ ತಿಂಗಳಿಗೊಮ್ಮೆ ಬಂದು  ಹೋಗುತ್ತಿದ್ದ ಜಿಲ್ಲಾ ಉಸ್ತುವಾರಿ ಸಚಿವರು ಈಗ ವಾರಕ್ಕೊಮ್ಮೆ ಜಿಲ್ಲೆಯ ಪ್ರವಾಸ ಕೈಗೊಳ್ಳುತ್ತಿದ್ದಾರೆ.

ಅಲ್ಲದೇ ಜಿಲ್ಲೆಯಲ್ಲಿ ಏಳು ತಾಲ್ಲೂಕು­ಗಳೂ ಇವೆ ಎಂಬ ವಿಷಯ ಮನಗಂಡು ತಾಲ್ಲೂಕು ಕೇಂದ್ರಗಳಿಗೂ ಭೇಟಿ ನಿಡುತ್ತಿದ್ದಾರೆ. ಈ ಬದಲಾವಣೆಗೆ ಕಾರಣರಾದವರಿಗೆ ಧನ್ಯವಾದಗಳು!
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT