`2010ನೇ ಸಾಲಿನಲ್ಲಿ ನಡೆದ ಜಾಗತಿಕ ಹೂಡಿಕೆದಾರರ ಸಮಾವೇಶದಲ್ಲಿ, ಅಸ್ತಿತ್ವದಲ್ಲಿ ಇಲ್ಲದೇ ಇರುವ ಕಂಪೆನಿಗಳ ಹೆಸರಿನಲ್ಲಿ ತಮ್ಮ ಕುಟುಂಬ ವರ್ಗದವರ ಹೆಸರು ಸೇರಿಸಿ ಅದರೊಂದಿಗೆ ಒಪ್ಪಂದ ಮಾಡಿಕೊಳ್ಳುವ ಮೂಲಕ ಕೋಟಿಗಟ್ಟಲೆ ಹಣ ದುರುಪಯೋಗ ಪಡಿಸಿಕೊಂಡಿದ್ದಾರೆ. ವಿಜಾಪುರದಲ್ಲಿರುವ `ಸಾಯಿಪ್ರಿಯಾ ಶುಗರ್ಸ್~ ಕಂಪೆನಿಗೆ ಕಾನೂನುಬಾಹಿರವಾಗಿ 200 ಎಕರೆ ಜಮೀನು ನೀಡಿದ್ದಾರೆ~ ಎಂದು ಆರೋಪಿಸಲಾಗಿದೆ.