ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಈಜಲು ಹೋದ ನಗರದ ಬಾಲಕ ನೀರುಪಾಲು

Last Updated 21 ಜನವರಿ 2012, 19:30 IST
ಅಕ್ಷರ ಗಾತ್ರ

ಹೆಬ್ರಿ: ಉಡುಪಿ ಜಿಲ್ಲೆ ಕಾರ್ಕಳ ತಾಲ್ಲೂಕಿನ ಚಾರಾ ಕಾರಾಡಿ ಬಳಿ ಸ್ನೇಹಿತರೊಂದಿಗೆ ಶನಿವಾರ ಸೀತಾನದಿಯಲ್ಲಿ ಈಜಲು ಹೋದ ಬೆಂಗಳೂರಿನ ವಿದ್ಯಾರ್ಥಿ ಶೋಭಿತ್ (13) ನೀರುಪಾಲಾಗಿದ್ದಾನೆ.

ಅಜ್ಜನ ಮನೆ, ಚಾರಾ ಗ್ರಾಮದ ಕಾರಾಡಿಯಲ್ಲಿ ನಡೆದ ಯಕ್ಷಗಾನ ಬಯಲಾಟಕ್ಕೆ ಶೋಭಿತ್ ಪೋಷಕರ ಜತೆ ಆಗಮಿಸಿದ್ದ.

ಬೆಂಗಳೂರು ವಿಜಯನಗರದ ಬಂಟ್ಸ್ ಸಂಘದ ಆರ್‌ಎನ್‌ಎಸ್ ವಿದ್ಯಾನಿಕೇತನ ಪ್ರೌಢಶಾಲೆಯ 8ನೇ ತರಗತಿ ವಿದ್ಯಾರ್ಥಿಯಾದ ಶೋಭಿತ್ ಕ್ರೀಡಾಪಟುವಾಗಿದ್ದ. ಶನಿವಾರ ಮಧ್ಯಾಹ್ನ ಮೂವರು ಸ್ನೇಹಿತರು, ಸಹೋದರ ಶಮಂತ್ ಜತೆ ಈಜಲು ಹೋಗಿದ್ದ. ಹೆಬ್ರಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT