ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಈವರೆಗೆ ಮೂವರು ಬಲಿ

Last Updated 9 ಅಕ್ಟೋಬರ್ 2011, 19:30 IST
ಅಕ್ಷರ ಗಾತ್ರ

ಮಂಗಳೂರು: ಪಶ್ಚಿಮ ಘಟ್ಟದ ತಪ್ಪಲಿನ ಚಿಕ್ಕ ಮಗಳೂರು, ಉಡುಪಿ ಮತ್ತು ದಕ್ಷಿಣ ಕನ್ನಡ ಈ ಮೂರು ಜಿಲ್ಲೆಗಳಲ್ಲಿ 2003 ನ.17ರಿಂದ ಈವರೆಗೆ ನಕ್ಸಲ್ ದಾಳಿಯಿಂದ ಮೂವರು ಪೊಲೀಸರು ಬಲಿಯಾಗಿದ್ದಾರೆ.

12 ಮಂದಿ ನಕ್ಸಲರು ಬಲಿಯಾಗಿದ್ದು, ಐವರು ನಾಗರಿಕರು ನಕ್ಸಲರ ಗುಂಡೇಟಿಗೆ,  ನಕ್ಸಲ್ ಬೆಂಬ ಲಿಗರು ಎಂಬ ಆರೋಪದಲ್ಲಿ ನಾಲ್ವರು ನಾಗರಿಕರು ಪೊಲೀಸ್ ಗುಂಡಿಗೆ ಬಲಿಯಾಗಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT