ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉಚಿತ ಪ್ರಕೃತಿ ಚಿಕಿತ್ಸಾ ಶಿಬಿರ

Last Updated 3 ಸೆಪ್ಟೆಂಬರ್ 2011, 19:55 IST
ಅಕ್ಷರ ಗಾತ್ರ

ಬೆಂಗಳೂರು: ಕರ್ನಾಟಕ ಗಾಂಧಿ ಸ್ಮಾರಕ ನಿಧಿ, ಮಹಾತ್ಮ ಗಾಂಧಿ ಪ್ರಾಕೃತಿಕ ಯೋಗ ಚಿಕಿತ್ಸೆ ಮತ್ತು ತರಬೇತಿ ಸಂಸ್ಥೆ ಇದೇ 11ಕ್ಕೆ ಉಚಿತ ಪ್ರಕೃತಿ ಚಿಕಿತ್ಸಾ ಶಿಬಿರ ಆಯೋಜಿಸಿದೆ.

ಶಿಬಿರವು ಬೆಳಿಗ್ಗೆ 9ರಿಂದ ಸಂಜೆ 4ರವರೆಗೆ ನಡೆಯಲಿದ್ದು, ವಿವಿಧ ಕಾಯಿಲೆಗಳ ಬಗ್ಗೆ ಉಪನ್ಯಾಸ, ಪ್ರಕೃತಿದತ್ತ ಆಹಾರದ ಮಾಹಿತಿ, ಚಿಕಿತ್ಸಾ ವಿಧಾನಗಳ ಪ್ರಾತ್ಯಕ್ಷಿಕೆ ಮತ್ತು ಜೀವನ ಶೈಲಿ ಕುರಿತು ಮಾಹಿತಿ ನೀಡಲಾಗುವುದು.
ಮಾಹಿತಿಗೆ: 98802 65833.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT