ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉನ್ಮುಕ್ತ್‌ಗೆ ವಾಗ್ದಂಡನೆ

Last Updated 7 ಏಪ್ರಿಲ್ 2013, 19:59 IST
ಅಕ್ಷರ ಗಾತ್ರ

ನವದೆಹಲಿ (ಪಿಟಿಐ): ಡೆಲ್ಲಿ ಡೇರ್‌ಡೆವಿಲ್ಸ್ ತಂಡದ ಆರಂಭಿಕ ಬ್ಯಾಟ್ಸ್ ಮನ್ ಉನ್ಮುಕ್ತ್ ಚಾಂದ್, ಉಡುಪು ನಿಯಮ ಉಲ್ಲಂಘನೆಗಾಗಿ ವಾಗ್ದಂಡನೆಗೆ ಗುರಿಯಾಗಿದ್ದಾರೆ.

ಈ ಕುರಿತು ಐಪಿಎಲ್ ಅಧಿಕಾರಿಗಳು ಪ್ರಕಟಣೆ ಹೊರಡಿಸಿದ್ದು, `ಉನ್ಮುಕ್ತ್ ಚಾಂದ್, ರಾಜಸ್ತಾನ ರಾಯಲ್ಸ್ ತಂಡದ ವಿರುದ್ಧ ದೆಹಲಿಯ ಫಿರೋಜ್ ಷಾ ಕೋಟ್ಲಾ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಐಪಿಎಲ್ ಉಡುಪು ನಿಯಮವನ್ನು ಉಲ್ಲಂಘಿಸಿದ್ದಾರೆ' ಎಂದು ಹೇಳಿದ್ದಾರೆ.

ಈ ಪಂದ್ಯದಲ್ಲಿ ಉನ್ಮುಕ್ತ್ 19 ಎಸೆತಗಳಿಂದ 23 ರನ್ ಗಳಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT