ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉಪನ್ಯಾಸ ಕಾರ್ಯಕ್ರಮ

Last Updated 3 ಜುಲೈ 2013, 20:24 IST
ಅಕ್ಷರ ಗಾತ್ರ

ಬೆಂಗಳೂರು: ಕರ್ನಾಟಕ  ವಿವಿ ವಿಶ್ರಾಂತ ಕುಲಪತಿಗಳ ವೇದಿಕೆ ಇದೇ ಶುಕ್ರವಾರ (ಜು. 5) ಸಂಜೆ 6 ಗಂಟೆಗೆ `ಇಂಡಿಯಾ ಅಗ್ರಿಕಲ್ಚರ್: ಫೀಡಿಂಗ್ ಕ್ರೊರ್ಸ್ ಫಾರೆವರ್'  ವಿಷಯ ಕುರಿತು ಉಪನ್ಯಾಸ ಏರ್ಪಡಿಸಿದೆ.

ಐಸಿಎಆರ್ ನ ಪ್ರಧಾನ ನಿರ್ದೇಶಕ ಡಾ.ಎಸ್.ಅಯ್ಯಪ್ಪನ್ ಅವರು ಉಪನ್ಯಾಸ ನೀಡಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ. ವಿಳಾಸ: ಎಫ್.ವಿ.ಸಿ.ಕೆ. ನಂ.1 ಹಳೇಯ ಕಾನೂನು ಕಾಲೇಜು ಕಟ್ಟಡ, ಅರಮನೆ ರಸ್ತೆ, ಸ್ಟೇಟ್ ಬ್ಯಾಂಕ್ ಆಫ್ ಮೈಸೂರು ಎದುರು. ವಿವರಗಳಿಗೆ: 2234 1171.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT