ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉ.ಪ್ರ: ರಾಜ್ಯಸಭೆಗೆ ಇಬ್ಬರು ಅವಿರೋಧ ಆಯ್ಕೆ

Last Updated 13 ಡಿಸೆಂಬರ್ 2013, 19:30 IST
ಅಕ್ಷರ ಗಾತ್ರ

ಲಖನೌ (ಪಿಟಿಐ): ಕಾಂಗ್ರೆಸ್‌ ಮುಖಂಡ, ಒಂಬತ್ತು ಬಾರಿ ಶಾಸಕ­ರಾಗಿ ಆಯ್ಕೆಯಾಗಿರುವ ಪ್ರಮೋದ್‌ ಶಾಸ್ತ್ರಿ ಮತ್ತು ಸಮಾಜವಾದಿ ಪಕ್ಷದ ಕನಕಲತಾ ಸಿಂಗ್‌ ಅವರು ಉತ್ತರ ಪ್ರದೇಶದಿಂದ ರಾಜ್ಯಸಭೆಗೆ ಶುಕ್ರವಾರ ಅವಿರೋಧವಾಗಿ ಆಯ್ಕೆ­ಯಾಗಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT