ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉಸಿರುಗಟ್ಟಿ ಭಾರತೀಯನ ಸಾವು

Last Updated 13 ಫೆಬ್ರುವರಿ 2012, 19:30 IST
ಅಕ್ಷರ ಗಾತ್ರ

ದುಬೈ (ಪಿಟಿಐ): ಇಲ್ಲಿನ ಹಣ್ಣು ಹಾಗೂ ತರಕಾರಿ ಮಾರುಕಟ್ಟೆಯಲ್ಲಿ ದ್ವಾರಪಾಲಕನಾಗಿ ಕೆಲಸ ಮಾಡುತ್ತಿದ್ದ ಭಾರತ ಮೂಲದ 55 ವರ್ಷದ ವ್ಯಕ್ತಿಯೊಬ್ಬರು ಉಸಿರುಗಟ್ಟಿ ಸಾವನ್ನಪ್ಪಿರುವ ಘಟನೆ ಸೋಮವಾರ ನಡೆದಿದೆ.

`ಈರುಳ್ಳಿ ತುಂಬಿದ ಕೋಣೆಯಲ್ಲಿ ರಾತ್ರಿ ನಿದ್ರಿಸುತ್ತಿದ್ದ ವೇಳೆ ಆಮ್ಲಜನಕ ಪ್ರಮಾಣ ಕಡಿಮೆ ಆಗಿ ಅವರು ಸಾವನ್ನಪ್ಪಿದ್ದಾರೆ ಎಂದು ದುಬೈನ ಅಪರಾಧ ತನಿಖಾ ದಳದ ನಿರ್ದೇಶಕರು ತಿಳಿಸಿದ್ದಾರೆ.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT