ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಊರು ತಲುಪಿದ ಮೀನುಗಾರರು

Last Updated 19 ಫೆಬ್ರುವರಿ 2011, 18:10 IST
ಅಕ್ಷರ ಗಾತ್ರ

ಚೆನ್ನೈ(ಐಎಎನ್‌ಎಸ್): ಶ್ರೀಲಂಕಾ ಸರ್ಕಾರ ಬಿಡುಗಡೆ ಮಾಡಿದ 136 ಭಾರತೀಯ ಮೀನುಗಾರರು 25 ದೋಣಿಗಳಲ್ಲಿ  ತಮಿಳುನಾಡಿನ ನಾಗಪಟ್ಟಣಂ ಜಿಲ್ಲೆಗೆ ಶನಿವಾರ ಆಗಮಿಸಿದರು.

ಬಿಡುಗಡೆಗೊಂಡ ಮೀನುಗಾರರನ್ನು ಅವರ  ಕುಟುಂಬ ಮತ್ತು ಗ್ರಾಮಸ್ಥರು ಬರಮಾಡಿಕೊಂಡರು.  ಈ ಎಲ್ಲ ಮೀನುಗಾರರು ತಮಿಳುನಾಡಿನ ನಾಗಪಟ್ಟಿಣಂ ಹಾಗೂ ಪುದುಕೊಟ್ಟೈ ಜಿಲ್ಲೆಯವರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT