ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎಂ.ಜಿ.ಕೃಷ್ಣನ್

Last Updated 30 ಜನವರಿ 2013, 19:59 IST
ಅಕ್ಷರ ಗಾತ್ರ

ಬೆಂಗಳೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಕುಲಪತಿಯಾಗಿ ಡಾ.ಎಂ. ಜಿ.ಕೃಷ್ಣನ್ ಅವರನ್ನು ನೇಮಕ ಮಾಡಿ ರಾಜ್ಯಪಾಲ ಎಚ್.ಆರ್.ಭಾರದ್ವಾಜ್ ಅವರು ಬುಧವಾರ ಆದೇಶ ಹೊರಡಿಸಿದ್ದಾರೆ.

ಶೋಧನಾ ಸಮಿತಿ ಮಾಡಿದ್ದ ಶಿಫಾರಸು ಆಧರಿಸಿ, ಬೆಂಗಳೂರು ವಿಶ್ವವಿದ್ಯಾಲಯದ ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥ ಕೃಷ್ಣನ್ ಅವರನ್ನು ಕುಲಪತಿಯನ್ನಾಗಿ ನೇಮಕ ಮಾಡಲಾಗಿದೆ. ಕೃಷ್ಣನ್ ಅವರು ಕೆಲವು ತಿಂಗಳ ಕಾಲ ಬೆಂಗಳೂರು ವಿ.ವಿ. ಕುಲಸಚಿವರಾಗಿ ಕಾರ್ಯನಿರ್ವಹಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT