ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎಚ್‌ಪಿಸಿಎಲ್ ಘಟಕ ಸ್ಫೋಟ: ಸಾವಿನ ಸಂಖ್ಯೆ 23ಕ್ಕೆ ಏರಿಕೆ

Last Updated 1 ಸೆಪ್ಟೆಂಬರ್ 2013, 19:59 IST
ಅಕ್ಷರ ಗಾತ್ರ

ಹೈದರಾಬಾದ್ (ಐಎಎನ್‌ಎಸ್): ವಿಶಾಖಪಟ್ಟಣದ ಹಿಂದೂಸ್ಥಾನ್ ಪೆಟ್ರೋಲಿಯಂ ಕಾರ್ಪೋರೇಷನ್ ಲಿಮಿಟೆಡ್ (ಎಚ್‌ಪಿಸಿಎಲ್)ನ ಶೀತಲೀಕರಣ ಘಟಕದಲ್ಲಿ ಆಗಸ್ಟ್ 23ರಂದು ಸಂಭವಿಸಿದ ಸ್ಫೋಟದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ನಾಲ್ವರು ಭಾನುವಾರ ಮೃತಪಟ್ಟಿದ್ದಾರೆ.

ಇದರಿಂದಾಗಿ ಘಟನೆಯಲ್ಲಿ ಸತ್ತವರ ಸಂಖ್ಯೆ 23ಕ್ಕೆ ಏರಿದೆ.

ವಿಶಾಖಪಟ್ಟಣದಲ್ಲಿ ಮೂವರು ಹಾಗೂ ಮುಂಬೈನಲ್ಲಿ ದಾಖಲಾಗಿದ್ದ ಒಬ್ಬ ಗಾಯಾಳು ಭಾನುವಾರ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ ಎಂದು ಎಚ್‌ಪಿಸಿಎಲ್ ಮೂಲಗಳು ತಿಳಿಸಿವೆ. ಆ. 23ರಂದು ನಡೆದ ಈ ಘಟನೆಯಲ್ಲಿ ಎಂಟು ಮಂದಿ ಮೃತಪಟ್ಟಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT