ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎನ್‌ಟಿಟಿಸಿ: ಸಭೆ ಕರೆಯಲು ಆಗ್ರಹ

Last Updated 25 ಫೆಬ್ರುವರಿ 2012, 19:30 IST
ಅಕ್ಷರ ಗಾತ್ರ

ಹೈದರಾಬಾದ್ (ಪಿಟಿಐ): ರಾಷ್ಟ್ರೀಯ ಭಯೋತ್ಪಾದನಾ ನಿಗ್ರಹ ಕೇಂದ್ರದ (ಎನ್‌ಸಿಟಿಸಿ) ಸ್ಥಾಪನೆ ನಿರ್ಧಾರವನ್ನು ತಡೆಹಿಡಿಯುವಂತೆ ಕೇಂದ್ರ ಸರ್ಕಾರವನ್ನು ಕೋರಿರುವ ಬಿಜೆಪಿಯು  ಈ ವಿಚಾರದ ಕುರಿತು ಚರ್ಚಿಸಲು ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳ ಸಭೆ ಕರೆಯುವಂತೆ ಪ್ರಧಾನಿ ಅವರನ್ನು ಆಗ್ರಹಿಸಿದೆ.

`ಎನ್‌ಸಿಟಿಸಿ ಸ್ಥಾಪನೆ ಕುರಿತು ಕೇಂದ್ರ ಸರ್ಕಾರ ಕೈಗೊಂಡಿರುವ ನಿರ್ಧಾರ ಏಕಪಕ್ಷೀಯವಾದುದು~ ಎಂದು ಬಿಜೆಪಿ ಮುಖಂಡ ವೆಂಕಯ್ಯ ನಾಯ್ಡು ಹೇಳಿದ್ದಾರೆ.

ಭಯೋತ್ಪಾದನೆಯನ್ನು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಜಂಟಿಯಾಗಿ ಹತ್ತಿಕ್ಕಬೇಕು ಎಂದಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT