ಗುರುವಾರ, 9 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎಲ್ಲ 28 ಕ್ಷೇತ್ರಗಳಲ್ಲಿ ಎಸ್‌ಪಿ ಸ್ಪರ್ಧೆ: ಬಿದರಿ

Last Updated 15 ಸೆಪ್ಟೆಂಬರ್ 2013, 19:59 IST
ಅಕ್ಷರ ಗಾತ್ರ

ಗದಗ: ‘ಲೋಕಸಭೆ ಚುನಾವಣೆಗೆ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆಯನ್ನು ನ. 15ರೊಳಗೆ ಪೂರ್ಣಗೊಳಿಸಲಾ­ಗು ವುದು’ ಎಂದು ಸಮಾಜವಾದಿ ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಡಾ.ಶಂಕರ ಬಿದರಿ ಹೇಳಿದರು.

ಭಾನುವಾರ ಇಲ್ಲಿ ಸುದ್ದಿಗಾರ ರೊಂದಿಗೆ ಮಾತನಾಡಿದ ಅವರು, ರಾಜ್ಯದ 28 ಕ್ಷೇತ್ರಗಳಲ್ಲೂ  ಅಭ್ಯರ್ಥಿ ಗಳನ್ನು ಕಣಕ್ಕೆ ಇಳಿಸಲಾಗುವುದು’ ಎಂದರು.

‘ರಾಜ್ಯದಲ್ಲಿ ಪಕ್ಷದ ಸಂಘಟನೆ ಕಾರ್ಯ ನಡೆಯುತ್ತಿದೆ. ಈಗಾಗಲೇ 25 ಸಾವಿರ ಮಂದಿಗೆ ಸದಸ್ಯತ್ವ ನೀಡಲಾಗಿದೆ. ಅ. 4 ಮತ್ತು 5ರಂದು ಜಿಲ್ಲಾ ಸಮಿತಿ ರಚಿಸಲಾಗುವುದು. ಸೆ. 22 ಮತ್ತು 23ರಂದು ನಡೆಯುವ ರಾಜ್ಯ ಕಾರ್ಯಕಾರಣಿಯಲ್ಲಿ ಪಕ್ಷ ಸಂಘಟನೆ ಕುರಿತು ಪ್ರಮುಖವಾಗಿ ಚರ್ಚಿಸಲಾ­ಗುವುದು’ ಎಂದು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT