ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎಲ್ಲ ಗ್ರಾಮಕ್ಕೂ ಬಸ್‌ ಓಡಿಸಿ

Last Updated 9 ಡಿಸೆಂಬರ್ 2013, 19:30 IST
ಅಕ್ಷರ ಗಾತ್ರ

ನಂಜುಂಡಪ್ಪ ವರದಿ ಪ್ರಕಾರ ಮಧುಗಿರಿ ಅತಿ ಹಿಂದುಳಿದ ತಾಲ್ಲೂಕುಗಳಲ್ಲಿ ಸೇರಿದೆ. ಈ ತಾಲ್ಲೂಕಿನ ಹೆಚ್ಚಿನ ಗ್ರಾಮಗಳಿಗೆ ಸಾರಿಗೆ ವ್ಯವಸ್ಥೆ ಇಲ್ಲ. ವಿದ್ಯಾರ್ಥಿಗಳು ಸೇರಿ ಜನಸಾಮಾನ್ಯರು ತೊಂದರೆ ಅನುಭವಿಸುತ್ತಿ­ದ್ದಾರೆ. ಅದರಲ್ಲೂ ಬುಧವಾರದ ಸಂತೆಯಂದು, ರೈತರು ದವಸ–ಧಾನ್ಯ, ತರಕಾರಿ ಸಾಗಿಸುವುದು ಕಷ್ಟವಾಗಿದೆ. ತಾಲ್ಲೂಕಿನಲ್ಲಿ ಸಾರಿಗೆ ಘಟಕ ಸ್ಥಾಪಿಸಿ, ಎಲ್ಲ ಗ್ರಾಮಗಳಿಗೂ ಬಸ್‌ ಓಡಿಸಬೇಕು.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT