ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎಸ್‌ಎಸ್‌ಎಲ್‌ಸಿ ಪರೀಕ್ಷೆ ಪುನಃ ನಡೆಯಲೆಂದು ಒತ್ತಾಯ

Last Updated 1 ಏಪ್ರಿಲ್ 2013, 19:59 IST
ಅಕ್ಷರ ಗಾತ್ರ

ಎಸ್‌ಎಸ್‌ಎಲ್‌ಸಿ ಪರೀಕ್ಷೆ ಪುನಃ ನಡೆಯಲೆಂದು ಒತ್ತಾಯ
ಬೆಂಗಳೂರು, ಏ. 1 - ಎಸ್‌ಎಸ್‌ಎಲ್‌ಸಿ ಪರೀಕ್ಷೆಯ `ಪ್ರಶ್ನೆ ಪತ್ರಿಕೆಗಳು ಬಯಲಾಗಿರುವ ದಾರುಣಕತೆಗೆ ಮತ್ತೊಂದು ನಿದರ್ಶನವಾಗಿ ಇಂದು ವಿಧಾನ ಸಭೆಯಲ್ಲಿ ಸ್ವತಂತ್ರ ಸದಸ್ಯ ಶ್ರೀ ಸಿ. ಜೆ. ಮುಕ್ಕಣ್ಣಪ್ಪನವರು ಏಪ್ರಿಲ್ 5 ರಂದು ನಡೆಯಲಿರುವ ಸಾಮಾನ್ಯ ಮತ್ತು ಐಚ್ಛಿಕ ಗಣಿತದ ಪ್ರಶ್ನೆಪತ್ರಿಕೆಗಳನ್ನು ಮಂಡಿಸಿದರು.

ಹರಕೊಲ್ಲಲ್ ಪರ ಕಾಯ್ವನೆ?
ಬೆಂಗಳೂರು, ಏ. 1 - ಮೂರು ವರ್ಷದ ಮಗುವನ್ನು ತಾಯಿಯೇ ಕೊಲೆ ಮಾಡಿದ ಪ್ರಸಂಗವೊಂದು ಬೆಳಕಿಗೆ ಬಂದಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT