ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎಸ್‌ಐ ದೌರ್ಜನ್ಯ: ಶಿಕ್ಷಕ ದೂರು

Last Updated 6 ಸೆಪ್ಟೆಂಬರ್ 2013, 20:02 IST
ಅಕ್ಷರ ಗಾತ್ರ

ಬೆಂಗಳೂರು: `ಜಮೀನು ವಿಷಯಕ್ಕೆ ಸಂಬಂಧಪಟ್ಟಂತೆ ಗೌರಿಬಿದನೂರು ತಾಲ್ಲೂಕಿನ ಮಂಚೇನಹಳ್ಳಿ ಸಬ್ ಇನ್‌ಸ್ಪೆಕ್ಟರ್ ದೌರ್ಜನ್ಯವನ್ನು ಎಸಗುತ್ತಿದ್ದಾರೆ' ಎಂದು ಪ್ರಾಥಮಿಕ ಶಾಲೆಯ ಶಿಕ್ಷಕ ಎಚ್.ಎನ್.ನರಸಿಂಹಮೂರ್ತಿ ಆರೋಪಿಸಿದರು.

ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, `ಮಂಚೇನಹಳ್ಳಿ ಪೊಲೀಸ್ ಠಾಣೆಯ ಸಬ್ ಇನ್ಸ್‌ಪೆಕ್ಟರ್ ಸುಧಾಕರ ರೆಡ್ಡಿ ಹಾಗೂ ಪೊಲೀಸ್ ಉಪ ವರಿಷ್ಠಾಧಿಕಾರಿ ದೇವಯ್ಯನವರು ತಮ್ಮ ಅಧಿಕಾರವನ್ನು ದುರುಪಯೋಗಪಡಿಸಿಕೊಂಡು, ನನ್ನ ಮೇಲೆ ದೌರ್ಜನ್ಯವನ್ನು ಎಸಗಿದ್ದಾರೆ' ಎಂದು ಅವರು ಆರೋಪಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT