ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎಸ್‌ಬಿಎಂ ಅಧಿಕಾರಿ ಸಂಘದ ಮಹಾಸಭೆ

Last Updated 15 ಅಕ್ಟೋಬರ್ 2012, 19:30 IST
ಅಕ್ಷರ ಗಾತ್ರ

ಬೆಂಗಳೂರು: ಸ್ಟೇಟ್ ಬ್ಯಾಂಕ್ ಆಫ್ ಮೈಸೂರ್(ಎಸ್‌ಬಿಎಂ) ಸಹವರ್ತಿ ಬ್ಯಾಂಕ್‌ಗಳ ಅಧಿಕಾರಿಗಳ ಸಂಘದ 8ನೇ ತ್ರೈವಾರ್ಷಿಕ ಮಹಾಸಭೆ ಅ. 14ರಂದು ಭಾನುವಾರ ಇಲ್ಲಿ ಜರುಗಿತು.

ಎಸ್‌ಬಿಎಂ ವ್ಯವಸ್ಥಾಪಕ ನಿರ್ದೇಶಕ ಶರದ್ ಶರ್ಮಾ ಕಾರ್ಯಕ್ರಮ ಉದ್ಘಾಟಿಸಿದರು. ಅಖಿಲ ಭಾರತ ಐಒಬಿ ಅಧಿಕಾರಿಗಳ ಸಂಘದ ಪ್ರಧಾನ ಕಾರ್ಯದರ್ಶಿ ಕಾಮ್ರೇಡ್ ಆನಂದ ಕುಮಾರ್ ಅತಿಥಿಯಾಗಿದ್ದರು.ಎಸ್‌ಬಿಎಂ ಮುಖ್ಯ ಪ್ರಧಾನ ವ್ಯವಸ್ಥಾಪಕರಾದ ಕಲ್ಯಾಣ್ ಮುಖರ್ಜಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT