ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎಸ್‌ಬಿಐ: ತುರ್ತು ನೆರವಿನ ಅಗತ್ಯ ಇಲ್ಲ

Last Updated 10 ಅಕ್ಟೋಬರ್ 2011, 19:30 IST
ಅಕ್ಷರ ಗಾತ್ರ

ನವದೆಹಲಿ (ಪಿಟಿಐ): ಭಾರತೀಯ ಸ್ಟೇಟ್ ಬ್ಯಾಂಕ್‌ಗೆ  ತುರ್ತಾಗಿ ಬಂಡವಾಳ ನೆರವು ಕಲ್ಪಿಸುವ ಅಗತ್ಯ ಸದ್ಯಕ್ಕೆ ಉದ್ಭವಿಸಿಲ್ಲ ಎಂದು ಕೇಂದ್ರ ಸರ್ಕಾರ ಅಭಿಪ್ರಾಯಪಟ್ಟಿದೆ.

ಮೌಲ್ಯಮಾಪನಾ ಸಂಸ್ಥೆ ಮೂಡಿಸ್, `ಎಸ್‌ಬಿಐ~ನ ಹಣಕಾಸು ಸಾಮರ್ಥ್ಯ ತಗ್ಗಿಸಿರುವುದರಿಂದ ಆತಂಕಪಡಬೇಕಾಗಿಲ್ಲ. ಬ್ಯಾಂಕ್‌ಗೆ ಬೇಕಾದ ಬಂಡವಾಳ ನೆರವು ಒದಗಿಸಲು ಸರ್ಕಾರ ಕಾರ್ಯೋನ್ಮುಖವಾಗಿದೆ. `ಮೂಡಿಸ್~ನ ನಿರ್ಧಾರದಿಂದಾಗಿ ಈ ಪ್ರಕ್ರಿಯೆಯನ್ನು ತ್ವರಿತಗೊಳಿಸಬೇಕಾಗಿಲ್ಲ ಎಂದು  ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT