ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಏಕಪತ್ನಿತ್ವ ನೀತಿ ಅನುಸರಿಸಿದವರಿಗೆ ಟಿಕೆಟ್‌

Last Updated 18 ಡಿಸೆಂಬರ್ 2013, 19:30 IST
ಅಕ್ಷರ ಗಾತ್ರ

ಇಟಾನಗರ (ಪಿಟಿಐ): ಏಕಪತ್ನಿತ್ವ ನೀತಿ ಅನುಸರಿಸಿದವರಿಗೆ ಮಾತ್ರ ಚುನಾವಣೆಗಳಲ್ಲಿ ಟಿಕೆಟ್‌ ನೀಡಲು ಪಿಪಿಎ (ಪೀಪಲ್ಸ್‌ ಪಾರ್ಟಿ ಆಫ್‌ ಅರುಣಾಚಲ) ಪಕ್ಷ ನಿರ್ಧರಿಸಿದೆ.

ಪಂಚಾಯಿತಿ, ಪುರಸಭೆ, ಹಾಗೂ ಸಂಸತ್‌ ಚುನಾವಣೆಗಳಲ್ಲಿ ಟಿಕೆಟ್‌ ನೀಡಲು ಏಕಪತ್ನಿತ್ವ/ಏಕ ಪತಿತ್ವ ನೀತಿಯನ್ನು ಅನುಸರಿಸುವುದು ಕಡ್ಡಾಯ ಎಂದು ಪಕ್ಷ  ಸಭೆಯಲ್ಲಿ ನಿರ್ಧರಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT