ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಐಎಎಸ್‌ ಅಧಿಕಾರಿಗಳ ವರ್ಗಾವಣೆ

Last Updated 13 ಡಿಸೆಂಬರ್ 2013, 19:30 IST
ಅಕ್ಷರ ಗಾತ್ರ

ಬೆಂಗಳೂರು: ನಾಲ್ಕು ಮಂದಿ ಐಎಎಸ್‌ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಶುಕ್ರವಾರ ಆದೇಶ ಹೊರಡಿಸಿದೆ. 
ಸುಬೋಧ್‌ ಯಾದವ್‌– ಕೃಷಿ ಆಯುಕ್ತರು.
ಎನ್‌.ಪ್ರಕಾಶ್‌– ಉಪ ಆಯುಕ್ತರು, ಕಾರ್ಮಿಕ ಇಲಾಖೆ, ಬೆಂಗಳೂರು.
ಡಾ.ಮುದ್ದುಮೋಹನ್‌– ಯೋಜನಾ ನಿರ್ದೇಶಕರು, ಸರ್ವಶಿಕ್ಷಣ ಅಭಿ­ಯಾನ, ಬೆಂಗಳೂರು.

ಪಿ.ಹೇಮಲತಾ– ವಿಶೇಷ ಕರ್ತವ್ಯಾಧಿ­ಕಾರಿ, ರಾಷ್ಟ್ರೀಯ ನೈಸರ್ಗಿಕ ಸಂಪ­ನ್ಮೂಲ­ಗಳ ನಿರ್ವಹಣಾ ವ್ಯವಸ್ಥೆ, ಇಸ್ರೋ ಪ್ರಧಾನ ಕಚೇರಿ, ಬೆಂಗಳೂರು.

ಹಿಂದುಳಿದ ವರ್ಗಗಳ ಇಲಾಖೆ ಕಾರ್ಯ­ದರ್ಶಿ ಕೆ.ಆರ್‌.ನಿರಂಜನ್‌ ಅವ­ರಿಗೆ ಕನ್ನಡ, ಸಂಸ್ಕೃತಿ ಮತ್ತು ವಾರ್ತಾ ಇಲಾಖೆ ಕಾರ್ಯದರ್ಶಿ ಹುದ್ದೆಯ ಹೆಚ್ಚುವರಿ ಹೊಣೆ ವಹಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT