ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಐಎಸಿ ಕಾರ‌್ಯಕರ್ತರಿಗೆ ದಿಗ್ಬಂಧನ

Last Updated 18 ಅಕ್ಟೋಬರ್ 2012, 19:30 IST
ಅಕ್ಷರ ಗಾತ್ರ

ಫರೂಕಾಬಾದ್ (ಪಿಟಿಐ): ಕೇಂದ್ರ ಕಾನೂನು ಸಚಿವ ಸಲ್ಮಾನ್ ಖುರ್ಷಿದ್ ಅವರ ವಿರುದ್ಧದ ಹಣಕಾಸು ಅವ್ಯವಹಾರದ ಆರೋಪಗಳಿಗೆ ಸಂಬಂಧಿಸಿದಂತೆ, ಅವರ ಸ್ವಕ್ಷೇತ್ರದಲ್ಲಿ ಸಮೀಕ್ಷೆ ನಡೆಸುತ್ತಿದ್ದ ಭ್ರಷ್ಟಾಚಾರ ವಿರುದ್ಧದ ಭಾರತ ಸಂಘಟನೆ (ಐಎಸಿ) ಕಾರ್ಯಕರ್ತರು ಮತ್ತು ಪತ್ರಕರ್ತರೊಬ್ಬರಿಗೆ ಅಪರಿಚಿತ ವ್ಯಕ್ತಿಗಳು ದಿಗ್ಬಂಧನ ಹಾಕಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.

ದೆಹಲಿ ಮೂಲದ ಪತ್ರಕರ್ತ ಅಭಿನಂದನ್ ಮಿಶ್ರಾ ಮತ್ತು ಐಎಸಿ ಸಂಘಟನೆಯ ಸ್ಥಳೀಯ ಸಂಚಾಲಕ ಲಕ್ಷ್ಮಣ್ ಸಿಂಗ್ ನೇತೃತ್ವದ ಕಾರ‌್ಯಕರ್ತರ ತಂಡ ದಿಗ್ಬಂಧನಕ್ಕೊಳಗಾದವರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT