<p><strong>ಬೆಂಗಳೂರು: </strong>ಭಾರತೀಯ ತೈಲ ನಿಗಮ(ಐಒಸಿ)ದ ಕರ್ನಾಟಕ ಘಟಕದ ವ್ಯವಸ್ಥಾಪಕ ನಿರ್ದೇಶಕರಾಗಿ ಆರ್.ಕೆ.ಆರೋರ ಇತ್ತೀಚೆಗೆ ಅಧಿಕಾರ ಸ್ವೀಕರಿಸಿದರು.<br /> <br /> ಸರಬರಾಜು, ಅಡುಗೆ ಅನಿಲ ನಿರ್ವಹಣೆ ಮತ್ತು ಮಾರಾಟ ವಿಭಾಗದಲ್ಲಿ ಕೆಲಸ ನಿರ್ವಹಿಸಿರುವ ಆರೋರ, ಇದಕ್ಕೂ ಮುನ್ನ ಪಂಜಾಬ್ ಐಒಸಿ ಘಟಕ ಮುಖ್ಯಸ್ಥರಾಗಿದ್ದರು.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ಭಾರತೀಯ ತೈಲ ನಿಗಮ(ಐಒಸಿ)ದ ಕರ್ನಾಟಕ ಘಟಕದ ವ್ಯವಸ್ಥಾಪಕ ನಿರ್ದೇಶಕರಾಗಿ ಆರ್.ಕೆ.ಆರೋರ ಇತ್ತೀಚೆಗೆ ಅಧಿಕಾರ ಸ್ವೀಕರಿಸಿದರು.<br /> <br /> ಸರಬರಾಜು, ಅಡುಗೆ ಅನಿಲ ನಿರ್ವಹಣೆ ಮತ್ತು ಮಾರಾಟ ವಿಭಾಗದಲ್ಲಿ ಕೆಲಸ ನಿರ್ವಹಿಸಿರುವ ಆರೋರ, ಇದಕ್ಕೂ ಮುನ್ನ ಪಂಜಾಬ್ ಐಒಸಿ ಘಟಕ ಮುಖ್ಯಸ್ಥರಾಗಿದ್ದರು.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>