ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಐವರು ಎನ್‌ಸಿಸಿ ಶಿಬಿರಾರ್ಥಿಗಳ ಸಾವು

Last Updated 26 ಡಿಸೆಂಬರ್ 2012, 19:59 IST
ಅಕ್ಷರ ಗಾತ್ರ

ಕೊಚ್ಚಿ (ಪಿಟಿಐ): ರಾಷ್ಟ್ರೀಯ ಚಾರಣ ಶಿಬಿರದಲ್ಲಿ ಭಾಗವಹಿಸಿದ್ದ ದೆಹಲಿ ಮೂಲದ ಐವರು ಎನ್‌ಸಿಸಿ ವಿದ್ಯಾರ್ಥಿಗಳು ಪೆರಿಯಾರ್ ನದಿಯಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಬುಧವಾರ ಇಲ್ಲಿ ನಡೆದಿದೆ.

ಎನ್‌ಸಿಸಿ ಶಿಬಿರಾರ್ಥಿಗಳು ಬುಧವಾರ ಸ್ನಾನಕ್ಕೆಂದು ಪೆರಿಯಾರ್ ನದಿಗೆ ಇಳಿದಾಗ ಈ ದುರ್ಘಟನೆ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಕೇರಳದ ಎನ್‌ಸಿಸಿ ನಿರ್ದೇಶನಾಲಯದ ಎರ್ನಾಕುಲಂ ಘಟಕವು ಮಲಯತ್ತೂರು ಬೆಟ್ಟದಲ್ಲಿ ಇದೇ ತಿಂಗಳ 23ರಿಂದ ಏರ್ಪಡಿಸಿರುವ ಚಾರಣ ಶಿಬಿರದಲ್ಲಿ ದೇಶದ ವಿವಿಧೆಡೆಯಿಂದ ಒಂದು ಸಾವಿರ ಶಿಬಿರಾರ್ಥಿಗಳು ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT