ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಒಂಗೋಲ್‌ ಕಾಂಗ್ರೆಸ್‌ ಸಂಸದ ಟಿಡಿಪಿಗೆ

Last Updated 15 ಏಪ್ರಿಲ್ 2014, 19:30 IST
ಅಕ್ಷರ ಗಾತ್ರ

ಹೈದರಾಬಾದ್‌ (ಪಿಟಿಐ):  ಒಂಗೋಲ್‌ ಕ್ಷೇತ್ರದ ಕಾಂಗ್ರೆಸ್‌ ಸಂಸದ ಮಾಗುಂಟ ಶ್ರೀನಿವಾಸುಲು ರೆಡ್ಡಿ ಮಂಗಳವಾರ ತೆಲುಗು­ದೇಶಂ ಪಕ್ಷ (ಟಿಡಿಪಿ) ಸೇರಿದ್ದಾರೆ.

ಪ್ರಕಾಶಂ ಜಿಲ್ಲೆಯ ಶ್ರೀನಿವಾಸುಲು ರೆಡ್ಡಿ ಹಾಗೂ ಇತರ ಕಾಂಗ್ರೆಸ್‌ ಮುಖಂಡರನ್ನು ಟಿಡಿಪಿ ಮುಖ್ಯಸ್ಥ ಎನ್‌.ಚಂದ್ರ­ಬಾಬು ನಾಯ್ಡು ಅವರು ಅಧಿಕೃತವಾಗಿ ಪಕ್ಷಕ್ಕೆ ಬರಮಾಡಿ­ಕೊಂಡರು. ಚಂದ್ರಬಾಬು ನಾಯ್ಡು ಅವರಂತಹ ನಾಯಕರಿಂದ ಮಾತ್ರ ವಿಭಜಿತ ಆಂಧ್ರ-­ಪ್ರದೇಶದ ಅಭಿವೃದ್ಧಿ ಸಾಧ್ಯ ಎಂದು 2004ರಿಂದ ಒಂಗೋಲ್‌ ಕ್ಷೇತ್ರವನ್ನು ಪ್ರತಿನಿಧಿಸು­ತ್ತಿರುವ ಮಾಗುಂಟ  ಹೇಳಿದರು.

 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT