ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಒತ್ತಡಕ್ಕೆ ಮಣಿದ ಭಾವನೆ ಮೂಡಿಸಲಾಗುತ್ತಿದೆ: ಜೇಟ್ಲಿ

Last Updated 22 ಫೆಬ್ರುವರಿ 2011, 19:30 IST
ಅಕ್ಷರ ಗಾತ್ರ

ನವದೆಹಲಿ (ಪಿಟಿಐ): ‘2ಜಿ ಹಗರಣದ ತನಿಖೆಗೆ ಸರ್ಕಾರವೇ ಮುಂದಾಗಿ ಜೆಪಿಸಿಯನ್ನು ನೇಮಿಸಬೇಕಾಗಿತ್ತು. ಬದಲಿಗೆ ವಿರೋಧ ಪಕ್ಷಗಳ ಒತ್ತಡಕ್ಕೆ ಮಣಿದು ರಚಿಸಲಾಗುತ್ತಿದೆ ಎಂಬ ಭಾವನೆಯನ್ನು ಅದು ಮೂಡಿಸುತ್ತಿದೆ’ ಎಂದು ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಅರುಣ್ ಜೇಟ್ಲಿ ಟೀಕಿಸಿದ್ದಾರೆ.

ರಾಷ್ಟ್ರಪತಿ ಅವರ ಭಾಷಣಕ್ಕೆ ವಂದನೆ ಸಲ್ಲಿಸಿ ಮಾತನಾಡಿದ ಅವರು, ಪ್ರಧಾನಿ ಅವರು ಅಪ್ರಾಮಾಣಿಕ ಸರ್ಕಾರದ ಪ್ರಾಮಾಣಿಕ  ನಾಯಕ ಎಂದರು.

ಎಡಪಕ್ಷಗಳಿಂದಲೂ ಟೀಕೆ:  ಸುಗಮ ಸಂಸತ್ ಕಲಾಪಕ್ಕಾಗಿ ಜೆಪಿಸಿ ರಚನೆಯನ್ನು ಒಪ್ಪಿಕೊಳ್ಳಲಾಗಿದೆ ಎಂಬ ಪ್ರಧಾನಿ ಅವರ ಹೇಳಿಕೆ ಬಗ್ಗೆ ಎಡಪಕ್ಷಗಳು ರಾಜ್ಯ ಸಭೆಯಲ್ಲಿ   ಕಿಡಿ ಕಾರಿದವು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT