ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಂಚಿನ ಪದಕ ವಿಜೇತರು

Last Updated 3 ಜುಲೈ 2013, 20:12 IST
ಅಕ್ಷರ ಗಾತ್ರ

ಹೊಸಕೋಟೆ: ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಸೋಮವಾರ ಮುಕ್ತಾಯಗೊಂಡ 34ನೇ ರಾಷ್ಟ್ರೀಯ ಮಾಸ್ಟರ್ ಅಥ್ಲೆಟಿಕ್ ಚಾಂಪಿಯನ್‌ಷಿಪ್‌ನಲ್ಲಿ ರಾಜ್ಯ ತಂಡವನ್ನು ಪ್ರತಿನಿಧಿಸಿದ್ದ ಹೊಸಕೋಟೆಯ ಹಿರಿಯ ಕ್ರೀಡಾಪಟು ಎಚ್.ಆರ್.ಶಂಕರ್ ಷಾಟ್‌ಪುಟ್‌ನಲ್ಲಿ ಚಿನ್ನ ಹಾಗೂ ಡಿಸ್ಕಸ್ ಎಸೆತದಲ್ಲಿ ಕಂಚು ಪದಕ ಪಡೆದಿದ್ದಾರೆ.

5 ಕಿ.ಮಿ. ನಡಿಗೆ ಸ್ಪರ್ಧೆಯಲ್ಲಿ ಹೊಸಕೋಟೆಯವರೇ ಆದ ಕೆ.ಮಂಜುನಾಥ ಹಾಗೂ ಪೂಜಮ್ಮ ಕಂಚಿನ ಪದಕ ಪಡೆದಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT