ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಂದಕಕ್ಕೆ ಬಸ್: 6 ಸಾವು

Last Updated 10 ಅಕ್ಟೋಬರ್ 2011, 19:30 IST
ಅಕ್ಷರ ಗಾತ್ರ

ಕಾರವಾರ: ಕುಮಟಾ ತಾಲ್ಲೂಕಿನ ದಿವಗಿ ಸಮೀಪದ ಹರ್ಕಡೆ ಕ್ರಾಸ್ ಹತ್ತಿರ ರಾಜ್ಯ ಸಾರಿಗೆ ಸಂಸ್ಥೆಯ ಬಸ್ಸೊಂದು ಸೋಮವಾರ ರಾತ್ರಿ ಕಂದಕಕ್ಕೆ ಉರುಳಿಬಿದ್ದು 6 ಜನರು ಮೃತಪಟ್ಟು 15 ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಧರ್ಮಸ್ಥಳದಿಂದ ಬಾಗಲಕೋಟೆಗೆ ಹೊರಟಿದ್ದ ಈ ಬಸ್ಸಿನಲ್ಲಿ ಒಟ್ಟು 55 ಜನರಿದ್ದರು. ಚಾಲಕನ ನಿಯಂತ್ರಣ ತಪ್ಪಿದ್ದರಿಂದ ಬಸ್ ಹೆದ್ದಾರಿ ನಂ.17ರ ಪಕ್ಕದಲ್ಲಿನ ಸುಮಾರು 40 ಅಡಿ ಆಳದ ಕಂದಕಕ್ಕೆ ಉರುಳಿಬಿದ್ದಿದೆ. ಮೃತರು, ಗಾಯಾಳುಗಳ ವಿವರ ಲಭ್ಯವಾಗಬೇಕಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT