ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಟ್ಟಡ ಕುಸಿತ ಪ್ರಕರಣ :ಎಂಜಿನಿಯರ್ ಅಮಾನತು

Last Updated 6 ಜುಲೈ 2012, 19:45 IST
ಅಕ್ಷರ ಗಾತ್ರ

ಬೆಂಗಳೂರು: ಮಹದೇವಪುರದಲ್ಲಿ ಬುಧವಾರ ಸಂಭವಿಸಿದ ಕಟ್ಟಡ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹದೇವಪುರ ವಲಯದ ಸಹಾಯಕ ಎಂಜಿನಿಯರ್ ರಮೇಶ್ ಎಂಬುವರನ್ನು ಶುಕ್ರವಾರ ಅಮಾನತುಗೊಳಿಸಲಾಗಿದೆ.

`ಅನಧಿಕೃತ ಕಟ್ಟಡದ ನಿರ್ಮಾಣಕ್ಕೆ ಅನುಮತಿ ನೀಡಿರುವ ಆರೋಪದ ಮೇಲೆ ರಮೇಶ್ ಅವರನ್ನು ಅಮಾನತುಗೊಳಿಸಲಾಗಿದೆ~ ಎಂದು ಬಿಬಿಎಂಪಿ ಆಯುಕ್ತ ಎಂ.ಕೆ.ಶಂಕರಲಿಂಗೇಗೌಡ ಪ್ರಜಾವಾಣಿ~ಗೆ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT