ಕೋರ್ಟ್ಗೆ ಅರ್ಜಿ ಸಲ್ಲಿಸಿರುವ ಪ್ರತಿ ಅರ್ಜಿದಾರನಿಗೆ ಈ ದಂಡದ ಹಣವನ್ನು ಪರಿಹಾರದ ರೂಪದಲ್ಲಿ ನೀಡಬೇಕು ಎಂದು ನ್ಯಾಯಮೂರ್ತಿ ಡಿ.ವಿ.ಶೈಲೇಂದ್ರಕುಮಾರ್ ಆದೇಶಿಸಿದ್ದಾರೆ. ತಾರಸಿ ಮನೆ ಹೊಂದಿದ್ದವರಿಗೆ ತಲಾ 2ಲಕ್ಷ ಹಾಗೂ ಷೀಟ್ ಮನೆ ಹೊಂದಿದ್ದವರಿಗೆ ತಲಾ ಒಂದು ಲಕ್ಷ ರೂಪಾಯಿ ತಾತ್ಕಾಲಿಕ ಪರಿಹಾರ ನೀಡಬೇಕು ಎಂದು ಅವರು ಸೂಚಿಸಿದ್ದಾರೆ.