ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕನ್ನಡ ಸಮ್ಮೇಳನಕ್ಕೆ ಬಳಿಗಾರ ಆಯ್ಕೆ

Last Updated 26 ಡಿಸೆಂಬರ್ 2012, 19:59 IST
ಅಕ್ಷರ ಗಾತ್ರ

ಬೆಂಗಳೂರು: ಇದೇ 29ರಿಂದ ಎರಡು ದಿನಗಳ ಕಾಲ ನಡೆಯುವ ಕೇರಳ ರಾಜ್ಯ 5ನೇ ಕನ್ನಡ ಸಮ್ಮೇಳನ ಮತ್ತು ಕೇರಳ - ಕರ್ನಾಟಕ ಉತ್ಸವದ ಸರ್ವಾಧ್ಯಕ್ಷರಾಗಿ ಕೆಎಎಸ್ ಅಧಿಕಾರಿ ಡಾ.ಮನು ಬಳಿಗಾರ ಆಯ್ಕೆಯಾಗಿದ್ದಾರೆ ಎಂದು ಕಾಸರಗೋಡು ಕರಾವಳಿ ಸಾಂಸ್ಕೃತಿಕ ಪ್ರತಿಷ್ಠಾನದ ಅಧ್ಯಕ್ಷ ಶಿವರಾಮ ಕಾಸರಗೋಡು ತಿಳಿಸಿದ್ದಾರೆ.
ವರ್ಗಾವಣೆ

ಬೆಂಗಳೂರು: ಐಎಫ್‌ಎಸ್ ಅಧಿಕಾರಿ ರಾಮಚಂದ್ರ ಅವರನ್ನು `ಕಿಯೊನಿಕ್ಸ್'ನ ವ್ಯವಸ್ಥಾಪಕ ನಿರ್ದೇಶಕರಾಗಿ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಬುಧವಾರ ಆದೇಶ ಹೊರಡಿಸಿದೆ ಎಂದು ಪ್ರಕಟಣೆ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT