ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಬಿನಿಯಿಂದ ನೀರು ಸ್ಥಗಿತ

Last Updated 6 ಅಕ್ಟೋಬರ್ 2012, 19:30 IST
ಅಕ್ಷರ ಗಾತ್ರ

ಎಚ್.ಡಿ.ಕೋಟೆ: ತಾಲ್ಲೂಕಿನ ಕಬಿನಿ ಜಲಾಶಯ ಬರಿದಾಗುತ್ತಿರುವ ಹಿನ್ನೆಲೆಯಲ್ಲಿ ತಮಿಳುನಾಡಿಗೆ ಬಿಡಲಾಗುತ್ತಿದ್ದ 5 ಸಾವಿರ ಕ್ಯೂಸೆಕ್ ನೀರನ್ನು ಶುಕ್ರವಾರ ತಡರಾತ್ರಿಯಿಂದ ಸಂಪೂರ್ಣ ಸ್ಥಗಿತಗೊಳಿಸಲಾಗಿದೆ. ಕೃಷಿ ಚಟುವಟಿಕೆಗಳಿಗಾಗಿ ಸ್ಥಳೀಯ ಕಾಲುವೆಗಳಿಗೆ ಮತ್ತು ಬೆಂಗಳೂರಿನ ಕುಡಿಯುವ ನೀರಿಗಾಗಿ ಬಲದಂಡೆ ನಾಲೆ ಮೂಲಕ 2 ಸಾವಿರ ಕ್ಯೂಸೆಕ್ ನೀರನ್ನು ಹರಿಸಲಾಗುತ್ತಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT