ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕರ್ತವ್ಯಕ್ಕೆ ಮರಳಲು ಕಿಂಗ್‌ಫಿಷರ್ ಮನವಿ

Last Updated 10 ಅಕ್ಟೋಬರ್ 2012, 19:30 IST
ಅಕ್ಷರ ಗಾತ್ರ

ನವದೆಹಲಿ (ಪಿಟಿಐ): ಆರ್ಥಿಕವಾಗಿ ತೀವ್ರ ನಷ್ಟಕ್ಕೆ ಗುರಿಯಾಗಿ ಬೀಗಮುದ್ರೆ ಘೋಷಿಸಿರುವ ಕಿಂಗ್‌ಫಿಷರ್ ವಿಮಾನಯಾನ ಕಂಪೆನಿಯು, ಮುಷ್ಕರ ನಿರತರಾಗಿರುವ ಸಿಬ್ಬಂದಿಗೆ ಕರ್ತವ್ಯಕ್ಕೆ ಮರಳುವಂತೆ ಮನವಿ ಮಾಡಿಕೊಂಡಿದೆ.

ಕಿಂಗ್‌ಫಿಷರ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸಂಜಯ್ ಅಗರ್‌ವಾಲ್ ಅವರು ಈ ಕುರಿತು ಸಿಬ್ಬಂದಿಗೆ ಪತ್ರ ಬರೆದಿದ್ದಾರೆ. `ನಾವು ವಿಮಾನ ಹಾರಾಟ ಆರಂಭಿಸಿದ ಹೊರತು, ಸಮಸ್ಯೆಯನ್ನು ಬಗೆಹರಿಸಲು ಸಾಧ್ಯವಾಗುವುದಿಲ್ಲ. ಸಂಕಷ್ಟವನ್ನು ಹೋಗಲಾಡಿಸಲು ನಿಮ್ಮ ಸಹಕಾರ ಅತ್ಯಗತ್ಯ ಎಂದಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT