ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕರ್ನಾಟಕ ರೌಡಿಯ ಸಹಚರನ ಬಂಧನ

Last Updated 2 ಸೆಪ್ಟೆಂಬರ್ 2011, 19:30 IST
ಅಕ್ಷರ ಗಾತ್ರ

ಲಖನೌ (ಪಿಟಿಐ): ಕರ್ನಾಟಕ ಮೂಲದ ರೌಡಿಯೊಬ್ಬನ ನಿಕಟ ಸಹಚರನನ್ನು ಉತ್ತರ ಪ್ರದೇಶ ಪೊಲೀಸರ ವಿಶೇಷ ಕ್ರಿಯಾ ಪಡೆ ಶುಕ್ರವಾರ ಬಂಧಿಸಿದೆ.

ಭೂಗತ ದೊರೆ ರಾಜಾ ಬೊನಾಂಜಾನ ನಿಕಟವರ್ತಿಯಾಗಿರುವ ಜಾವೇದ್ ಅಲಿಯಾಸ್ ಅಜಯ್‌ನನ್ನು ಇಲ್ಲಿನ ಗೋಮತಿ ನಗರ ಪ್ರದೇಶದಿಂದ ಬಂಧಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ವಾರಾಣಸಿ ನಿವಾಸಿ ಜಾವೇದ್‌ನನ್ನು ಮಂಗಳೂರು ಪೊಲೀಸರ ಮನವಿ ಮೇರೆಗೆ ಬಂಧಿಸಲಾಯಿತು ಎಂದು ಪೊಲೀಸ್ ಅಧಿಕಾರಿ ಬ್ರಿಜ್‌ಲಾಲ್ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT