ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕರ್ನಾಟಕ, ಸಿಡ್ನಿಯಲ್ಲಿ ಭೂಕಂಪನ

Last Updated 14 ಅಕ್ಟೋಬರ್ 2012, 11:45 IST
ಅಕ್ಷರ ಗಾತ್ರ

ನವದೆಹಲಿ (ಪಿಟಿಐ): ಕರ್ನಾಟಕದ ದಕ್ಷಿಣ ಕನ್ನಡಪ್ರದೇಶದಲ್ಲಿ ಭಾನುವಾರ ಮಧ್ಯಾಹ್ನ ಲಘು ಭೂಕಂಪನ ಸಂಭವಿಸಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.

ರಿಕ್ಟರ್ ಮಾಪಕದಲ್ಲಿ 3.9 ಪ್ರಮಾಣದ ಭೂಕಂಪನ ಮಧ್ಯಾಹ್ನ 2.22 ಗಂಟೆ ವೇಳೆಗೆ ದಕ್ಷಿಣದ ರಾಜ್ಯದಲ್ಲಿ ಸಂಭವಿಸಿತು. ಭೂಕಂಪನದ ಕೇಂದ್ರ 5 ಕಿ.ಮೀ. ಆಳದಲ್ಲಿತ್ತು ಎಂದು ಇಲ್ಲಿಗೆ ಬಂದಿರುವ ಪ್ರಾಥಮಿಕ ವರದಿ ತಿಳಿಸಿದೆ.

ಭೂಕಂಪನದಿಂದ ಯಾವುದೇ ಸಾವು ನೋವಿನ ವರದಿಗಳು ತತ್ ಕ್ಷಣಕ್ಕೆ ಬಂದಿಲ್ಲ.

ಸಿಡ್ನಿ ವರದಿ (ಎಎಫ್ಪಿ): ಶಾಂತ ಸಾಗರದ ಸೊಲೊಮನ್ ದ್ವೀಪಗಳಲ್ಲಿ ಭಾನುವಾರ ಸಂಜೆ ರಿಕ್ಟರ್ ಮಾಪಕದಲ್ಲಿ 5.9 ಪ್ರಮಾಣದ ಭೂಕಂಪನ ಸಂಭವಿಸಿದೆ. ಆದರೆ ಯಾವುದೇ ಸಾವು ನೋವಿನ ವರದಿ ತಕ್ಷಣಕ್ಕೆ ಬಂದಿಲ್ಲ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT