ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಲ್ಮಾಡಿ ಆಪ್ತ ಜೈಲಿಗೆ

Last Updated 19 ಫೆಬ್ರುವರಿ 2011, 17:30 IST
ಅಕ್ಷರ ಗಾತ್ರ

ನವದೆಹಲಿ (ಪಿಟಿಐ): ಕಾಮನ್‌ವೆಲ್ತ್ ಕ್ರೀಡಾಕೂಟದ ರೂ 600 ಕೋಟಿ  ಹಗರಣದ ಹಿನ್ನೆಲೆಯಲ್ಲಿ ಸಿಬಿಐನಿಂದ ಬಂಧಿತರಾಗಿದ್ದ ಶೇಖರ್ ದೇವ್‌ರುಖರ್ ಅವರನ್ನು ಇಲ್ಲಿನ ಸಿಬಿಐ ವಿಶೇಷ ನ್ಯಾಯಾಲಯ 14 ದಿನಗಳ ನ್ಯಾಯಾಂಗ ಬಂಧನಕ್ಕೆ (ಮಾರ್ಚ್ 5ರವರೆಗೆ) ಒಪ್ಪಿಸಿದ್ದು, ತಿಹಾರ್ ಜೈಲಿಗೆ ಕಳುಹಿಸಿದೆ. ಇವರು   ಸಂಘಟನಾ ಸಮಿತಿ ಮಾಜಿ ಮುಖ್ಯಸ್ಥ ಸುರೇಶ್ ಕಲ್ಮಾಡಿ ಆಪ್ತರು ಮತ್ತು 5ನೇ ಬಂಧಿತ ಅಧಿಕಾರಿಯಾಗಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT