ರಾಜಶೇಖರ್ - ಕಾಂತರಾಜು ನಿರ್ಮಿಸುತ್ತಿರುವ ‘ಕಲ್ಯಾಣಮಸ್ತು’ ಚಿತ್ರಕ್ಕೆ ಸತತವಾಗಿ ಚಿತ್ರೀಕರಣ ಸಾಗುತ್ತಿದೆ. ಬಿ.ಮಲೇಶ್ ನಿರ್ದೇಶಿಸುತ್ತಿರುವ ಈ ಚಿತ್ರದ ಛಾಯಾಗ್ರಾಹಕ ಸಿದ್ಧಾರ್ಥ, ಸಂಗೀತ ನಿರ್ದೇಶಕ ರಾಜ್ಮನೋಹರ್, ಸಾಹಿತ್ಯ ರಚನೆಕಾರರು ದೊಡ್ಡರಂಗೇಗೌಡ, ಕೆ. ಕಲ್ಯಾಣ್, ಸಂಕಲನಕಾರ ಬಸವರಾಜ ಅರಸ್, ನೃತ್ಯ ನಿರ್ದೇಶಕ ಚಿನ್ನಿ ಪ್ರಕಾಶ್ - ಮಂಜು, ಸಾಹಸ ನಿರ್ದೇಶಕ ಕೌರವ ವೆಂಕಟೇಶ್, ಕಲಾ ನಿರ್ದೇಶಕ ಬಾಬುಖಾನ್, ನಿರ್ವಹಣೆ: ದಾಡಿ ರಮೇಶ್.
ತಾರಾಗಣದಲ್ಲಿ ರವಿ ಪ್ರಕಾಶ್, ಅಜಿತ್, ಪೂಜಾಗಾಂಧಿ, ತೇಜಸ್ವಿನಿ, ಅನಂತ್ನಾಗ್, ಸಿತಾರಾ, ಅವಿನಾಶ್, ಮಾಳವಿಕ, ಉಮಾಶ್ರಿ, ಅರವಿಂದ್, ಬ್ಯಾಂಕ್ ಜನಾರ್ಥನ್, ಉಮೇಶ್, ಶ್ರಿಕಾಂತ್ ಹೊನ್ನವಳ್ಳಿ, ಜಯಸಿಂಹ ಮುಸುರಿ, ಡಿಂಗ್ರಿ ನಾಗರಾಜ್, ಮನ್ದೀಪ್ ರಾಯ್, ನಾಗರಾಜ ಕೋಟೆ ಮುಂತಾದವರು ಅಭಿನಯಿಸುತ್ತಿದ್ದಾರೆ.