ಪ್ರತಿಭಟನೆಯಲ್ಲಿ ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಎಚ್.ಎಸ್.ಅಶ್ವತ್ಥ್ನಾರಾಯಣಕುಮಾರ್, ಉಪಾಧ್ಯಕ್ಷೆ ಸುಮಾಮಂಜುನಾಥ್,ನಗರ ಬಿಜೆಪಿ ಅಧ್ಯಕ್ಷ ಗೋಪಿ, ಬೆಂ.ಹಾ.ಒ.ನಿರ್ದೇಶಕಿ ಪುಷ್ಪಾಶಿವಶಂಕರ್, ಟಿಎಪಿಎಂಸಿಎಸ್ ಅಧ್ಯಕ್ಷ ಎಸ್.ದಯಾನಂದ್, ಬಿಜೆಪಿ ಜಿಲ್ಲಾ ಅಧ್ಯಕ್ಷ ಬಿ.ಎಂ.ನಾರಾಯಣಸ್ವಾಮಿ, ಜಿ.ಪ್ರಧಾನ ಕಾರ್ಯದರ್ಶಿ ನಾಗೇಶ್, ಜಿ.ಸಂಘಟನಾ ಕಾರ್ಯದರ್ಶಿ ಕಾಂತರಾಜು, ಜಿಲ್ಲಾ ಕಿಸಾನ್ ಮೋರ್ಚಾ ಅಧ್ಯಕ್ಷ ನಾಗರಾಜ್, ನೆಲಮಂಗಲ ತಾ.ಬಿಜೆಪಿ ಕಾರ್ಯದರ್ಶಿ ಗುಬ್ಬಣ್ಣಸ್ವಾಮಿ, ಎಸ್.ರಾಜಲಕ್ಷ್ಮೀ, ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸದಸ್ಯೆ ವತ್ಸಲಾ, ನಗರ ಪ್ರಧಾನ ಕಾರ್ಯದರ್ಶಿ ದೇವಕಿ, ಬಿಜೆಪಿ ಮಹಿಳಾ ಘಟಕದ ನಗರ ಅಧ್ಯಕ್ಷೆ ಉಮಾಮೇಹೇಶ್ವರಿ ಮುಂತಾದವರು ಹಾಜರಿದ್ದರು.