ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಳ್ಳರ ಕಾಟ ತಪ್ಪಿಸಿ

Last Updated 16 ಜನವರಿ 2012, 19:30 IST
ಅಕ್ಷರ ಗಾತ್ರ

ಬಾಪೂಜಿನಗರ 2ನೇ ಹಂತದಲ್ಲಿ ರಾತ್ರಿ ವೇಳೆ ವಾಹನಗಳು ಹಾಗೂ ವಿಶೇಷವಾಗಿ ಸೈಕಲ್‌ಗಳು ಕಳ್ಳತನ ಜಾಸ್ತಿಯಾಗಿದೆ.

ಇತ್ತೀಚಿಗೆ 3 `ಎ~ ಮುಖ್ಯ ರಸ್ತೆಯಲ್ಲಿ ಬಾಗಿಲನ್ನು ಕೊರೆದು ಕಳ್ಳತನಕ್ಕೆ ಪ್ರಯತ್ನಿಸುತ್ತಿದ್ದರು. ಎದುರು ಮನೆಯವರು ನೋಡಿ ಕಿರುಚಿದಾಗ ಕಳ್ಳರು ಪರಾರಿಯಾದರು. ಇಂಥ ಘಟನೆಗಳಿಂದ ನಾಗರಿಕರು ತಲ್ಲಣಗೊಂಡಿದ್ದಾರೆ. ಪೊಲೀಸರು ಇತ್ತ ಕಡೆ ಹೆಚ್ಚು ಗಸ್ತು ಹಾಕಲಿ ಎಂದು ಕೋರಲಾಗುತ್ತದೆ.


 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT