ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಳ್ಳಸಾಗಣೆ ತಡೆಗೆ ಕ್ರಮ

Last Updated 7 ಜನವರಿ 2012, 19:30 IST
ಅಕ್ಷರ ಗಾತ್ರ

ನವದೆಹಲಿ: ರಾಷ್ಟ್ರೀಯ ಆಹಾರ ಭದ್ರತಾ ಯೋಜನೆಯ ಜಾರಿಗೆ ಪಡಿತರ ವಿತರಣಾ ವ್ಯವಸ್ಥೆಯನ್ನು (ಟಿಪಿಡಿಎಸ್) ಕಡ್ಡಾಯವಾಗಿ ಗಣಕೀಕೃತಗೊಳಿಸುವ ನಿರ್ಧಾರದೊಂದಿಗೆ ಕೇಂದ್ರವು, ಮುಂದಿನ ಒಂದು ವರ್ಷದಲ್ಲಿ ಆಹಾರ ಧಾನ್ಯದ ಕಳ್ಳಸಾಗಣೆಯನ್ನು ಶೇ 20ರಷ್ಟು ನಿಯಂತ್ರಿಸುವ ಭರವಸೆ ವ್ಯಕ್ತಪಡಿಸಿದೆ. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT