ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕವಿ-ಕಾವ್ಯ ಪರಿಚಯ ಕಮ್ಮಟ

Last Updated 23 ಸೆಪ್ಟೆಂಬರ್ 2013, 19:39 IST
ಅಕ್ಷರ ಗಾತ್ರ

ಬೆಂಗಳೂರು: ಹೆಬ್ಬಾಳ ವಿಧಾನಸಭಾ ಕ್ಷೇತ್ರ ಕನ್ನಡ ಸಾಹಿತ್ಯ ಪರಿಷತ್ತು ಒಂದು ದಿನದ ಕವಿ ಕಾವ್ಯ ಪರಿಚಯ ಕಮ್ಮಟವನ್ನು ಸೆಪ್ಟೆಂಬರ್‌ ತಿಂಗಳ ಕೊನೆಯ ವಾರದಲ್ಲಿ  ಸಂಜಯನಗರದ ಚಂದ್ರಪ್ರಿಯಾ ರಂಗಮಂದಿರದಲ್ಲಿ ಆಯೋಜಿಸಿದೆ.

ಆಸಕ್ತರು ವಿವರಗಳಿಗೆ:  ಹೆಬ್ಬಾಳ ವಿಧಾನಸಭಾ ಕ್ಷೇತ್ರ ಕನ್ನಡ ಸಾಹಿತ್ಯ ಪರಿಷತ್ತು, ನಂ.5, 7 ನೇ ಮುಖ್ಯರಸ್ತೆ, 3 ನೇ ಅಡ್ಡರಸ್ತೆ, ಕೆಇಬಿ ಬಡಾವಣೆ, ಸಂಜಯನಗರ. ಮೊಬೈಲ್‌: 94490 29734, 84532 68938.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT