ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾಂಗ್ರೆಸ್‌ನತ್ತ ಜಿಎಸ್‌ಬಿ

Last Updated 21 ಡಿಸೆಂಬರ್ 2013, 19:30 IST
ಅಕ್ಷರ ಗಾತ್ರ

ತುಮಕೂರು: ಕೋಮುವಾದಿಗಳ ಸಹ­­ವಾಸ ಸಾಕಾಗಿದೆ. ಲೋಕಸಭೆ ಚುನಾ­ವಣೆ­ಗೆ ಮುನ್ನ ರಾಜಕೀಯ ತೀರ್ಮಾನ ಪ್ರಕಟಿಸುತ್ತೇನೆ ಎಂದು ಬಿಜೆಪಿ ಲೋಕ­ಸಭಾ ಸದಸ್ಯ ಜಿ.ಎಸ್.­ಬಸವರಾಜು ಶನಿವಾರ ತಿಳಿಸಿದರು.

‘ಕುರಿ ಮಂದೆಯಿಂದ ಹೊರಬಂದ ಕುರಿ­­ಯೊಂದು ಮತ್ತೆ ಮಂದೆ ಸೇರದ ಹೊರತು ಅದಕ್ಕೆ ಉಳಿಗಾಲ ಇರುವು­ದಿಲ್ಲ’ ಎಂದು ಹೇಳುವ ಮೂಲಕ ಮತ್ತೆ ಕಾಂಗ್ರೆಸ್ ಸೇರಲು ಚಿಂತಿಸಿರು­ವು­ದಾಗಿ ಸ್ಪಷ್ಟಪಡಿಸಿದರು.

‘ಕಾಂಗ್ರೆಸ್‌ ಸೇರ್ಪಡೆಗೆ ಆ ಪಕ್ಷದ ಮುಖಂಡರಿಂದಲೇ ಆಕ್ಷೇಪ ವ್ಯಕ್ತ­ವಾಗು­ತ್ತಿ­ರುವುದಕ್ಕೆ ಪ್ರತಿಕ್ರಿಯಿಸಿದ ಅವರು, ಕೇಂದ್ರ ಸಚಿವ ಎ.ಕೆ.ಆಂಟನಿ ನಿರ್ಧಾರದ ಮುಂದೆ ಕೆಪಿಸಿಸಿ ಹಾಗೂ ಎಐಸಿಸಿ ಆಟ ನಡೆಯದು ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT